ಬ್ರೇಕಿಂಗ್ ನ್ಯೂಸ್
06-03-21 03:06 pm Mangalore Correspondent ಕರಾವಳಿ
ಮಂಗಳೂರು, ಮಾ.6: ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸೂಪರ್ ಹ್ಯೂಮನ್ ಜೂಡೋ ಜಿಮ್ನಾಸ್ಟಿಕ್ ಕ್ಲಬ್ಬಿನ ಇಬ್ಬರು ಜೂಡೋ ಅತ್ಲೀಟ್ ಗಳು ನೇಪಾಳದಲ್ಲಿ ನಡೆದ ಟೂರ್ನಮೆಂಟಿನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಇಂಡೋ – ನೇಪಾಳ ಮಟ್ಟದ ಆಹ್ವಾನಿತ ಜಿಮ್ನಾಸ್ಟಿಕ್ ಕ್ಲಬ್ ಗಳ ಸದಸ್ಯರ ಟೂರ್ನಮೆಂಟಿನಲ್ಲಿ ಬಂಟ್ವಾಳ ತಾಲೂಕಿನ ಕಾಲಡ್ಕ ನಿವಾಸಿಗಳಾದ ನಿಶಿತ್ ಮತ್ತು ಧನಂಜಯ್ ಎಂಬ ಇಬ್ಬರು ಚಿನ್ನದ ಪದಕ ಪಡೆದಿದ್ದಾರೆ. ಇವರು ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ನಲ್ಲಿ ಕೋಚ್ ಆಶಿಷ್ ಅವರಿಂದ ತರಬೇತು ಪಡೆದಿದ್ದರು. ಫೆ.24ರಿಂದ 28ರ ವರೆಗೆ ನೇಪಾಳದ ಕಸ್ಕಿ ಎನ್ನುವ ಪ್ರದೇಶದಲ್ಲಿ ಈ ಟೂರ್ನಮೆಂಟ್ ನಡೆದಿತ್ತು.
ಕಳೆದ ಬಾರಿ ಗೋವಾದಲ್ಲಿ ನಡೆದ ನೇಶನಲ್ ಜೂಡೋ ಚಾಂಪ್ಯನ್ ಶಿಪ್ಪಿನಲ್ಲಿ ನಿಶಿತ್ ಮತ್ತು ಧನಂಜಯ್ ಚಿನ್ನದ ಪದಕ ಗಳಿಸಿದ್ದರು. ಒಲಿಂಪಿಕ್ ಗೇಮ್ ಆಗಿರುವ ಜೂಡೋ ಕ್ರೀಡೆಯಲ್ಲಿ ಕರಾವಳಿಯ ಮಂದಿ ಸಾಧನೆ ಮಾಡಿದ್ದು ಕಡಿಮೆ. ಈಗ ಇವರಿಬ್ಬರ ಸಾಧನೆ ಮಂಗಳೂರಿನ ಮಂದಿಗೆ ಹೆಮ್ಮೆಯಾಗಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವ ಈ ಜೋಡಿ ಒಲಿಂಪಿಕ್ ಕ್ರೀಡೆಯಲ್ಲಿ ಪದಕ ಗೆಲ್ಲುವಂತಾಗಲಿ ಎಂದು ಮೌ ಥಾಯ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಅಸೋಸಿಯೇಶನ್ ಅಧ್ಯಕ್ಷ ರಾಜಗೋಪಾಲ್ ರೈ, ಅಸೋಸಿಯೇಶನ್ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸಚಿನ್ ರಾಜ್ ರೈ, ಮಂಗಳೂರಿನ ಸೂಪರ್ ಹ್ಯೂಮನ್ ಜಿಮ್ ಪಾಲುದಾರ ಬಿಪಿನ್ ರಾಜ್ ರೈ ಅಭಿನಂದಿಸಿದ್ದಾರೆ.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm