ಬ್ರೇಕಿಂಗ್ ನ್ಯೂಸ್
06-03-21 04:00 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಮಾ.6 : ಸುಬ್ರಹ್ಮಣ್ಯ ಸಮೀಪದ ಏನೆಕಲ್ಲು ಎಂಬಲ್ಲಿ ಮರದಲ್ಲಿ ಬಾಲಕಿಯೊಬ್ಬಳು ಉಯ್ಯಾಲೆ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಬಿಗಿದು ಮೃತಪಟ್ಟ ಘಟನೆ ನಡೆದಿದೆ.
ಹುಟ್ಟುಹಬ್ಬದ ದಿನವಾದ ಮಾ.5ರಂದು ಶಾಲೆಗೆ ರಜೆ ಮಾಡಿ ಬಾಲಕಿ ಮನೆಯಲ್ಲಿ ಆಟವಾಡುತ್ತಿದ್ದಳು. ಮರದಲ್ಲಿ ಹಗ್ಗ ಕಟ್ಟಿ ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಬಿಗಿದಿದ್ದು ಸ್ಥಳದಲ್ಲೇ ಮೃತಪಟ್ಟಳು ಎನ್ನಲಾಗಿದೆ.
ಏನೆಕಲ್ಲು ಗ್ರಾಮದ ಮುತ್ಲಾಜಡ್ಕ ಬಾಬು ಅಜಿಲ ಅವರ ಪುತ್ರಿ ಶೃತಿ (11) ಮೃತ ಬಾಲಕಿ. ಮನೆ ಸಮೀಪದ ಸೀಬೆಹಣ್ಣು ಮರಕ್ಕೆ ಬಟ್ಟೆಯಲ್ಲಿ ಕಟ್ಟಿದ ಉಯ್ಯಾಲೆಯಾಡುತ್ತಿದ್ದಾಗ ದುರಂತ ಸಂಭವಿಸಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm