ಬ್ರೇಕಿಂಗ್ ನ್ಯೂಸ್
06-03-21 05:44 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಮಗನ ಸ್ಕೂಲ್ ಫೀಸ್ ಕಟ್ಟಲೆಂದು ಎತ್ತಿಟ್ಟಿದ್ದ ಹಣನ್ನು ಹಿಂದಿನ ಸಿಸಿಬಿ ಪೊಲೀಸರು ದೋಚಿದ್ದಾರೆ ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರಿಗೆ ಪಾಂಡೇಶ್ವರ ನಿವಾಸಿ ವಿನಯಾ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ದೂರಿನೊಂದಿಗೆ ಈ ಹಿಂದಿನ ಸಿಸಿಬಿ ಪೊಲೀಸ್ ತಂಡದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
2019ರ ಅಕ್ಟೋಬರ್ನಲ್ಲಿ ಸಿಸಿಬಿ ಅಧಿಕಾರಿಗಳು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಅಂಗಡಿಯ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಪೊಲೀಸರು ಅಂಗಡಿಯಲ್ಲಿದ್ದ ಬ್ಯಾಗ್ನಿಂದ 86,000 ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಣ ಮಗನ ಶಾಲಾ ಶುಲ್ಕಕ್ಕೆ ಇಟ್ಟಿದ್ದಾಗಿತ್ತು. ತನಗೆ ನ್ಯಾಯ ದೊರಕಿಸಿಕೊಡಿ ಎಂದು ಮಹಿಳೆ ವಿನಯ ಗಾಂವ್ಕರ್ ಬಳಿ ದೂರು ನೀಡಿದ್ದಾರೆ.


ಕಬ್ಬಾಳ್ ರಾಜ್ ಮಂಗಳೂರು ಸಿಸಿಬಿ ಎಸ್ಐ ಆಗಿದ್ದಾಗ ಈ ಲೂಟಿ ನಡೆದಿದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಬ್ಬಾಳರಾಜ್ ಎಸ್ಐ ಆಗಿದ್ದ ಸಿಸಿಬಿ ತಂಡದ ವಿರುದ್ಧ ಸರಣಿಯಂತೆ ಆರೋಪ ಕೇಳಿಬಂದಿದ್ದು, ಪೊಲೀಸ್ ವಶದಲ್ಲಿದ್ದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣದಲ್ಲಿ ಈಗಾಗ್ಲೇ ನಾಲ್ವರು ಸಸ್ಪೆಂಡ್ ಆಗಿದ್ದಾರೆ. ಪ್ರಕರಣದಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೀಡಿರುವ ವರದಿ ಆಧರಿಸಿ, ಡಿಜಿಪಿ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿದ್ದಾರೆ.

ಮೂರು ಐಷಾರಾಮಿ ಕಾರುಗಳಲ್ಲಿ ಜಾಗ್ವಾರ್ ಕಾರನ್ನು ಮಾರಾಟ ಮಾಡಿದ್ದು ಸಿಐಡಿಗೆ ಮಂಗಳೂರು ಪೊಲೀಸ್ ಅಧಿಕಾರಿಗಳ ತಂಡ ಎಫ್ಐಆರ್ ಸಹಿತ ವರದಿ ಸಲ್ಲಿಸಿದೆ. ಪಿಎಸ್ಸೈ ಕಬ್ಬಾಳ್ ರಾಜ್, ನಾರ್ಕೋಟಿಕ್ ಇನ್ಸ್ಪೆಕ್ಟರ್ ರಾಮಕೃಷ್ಣ ಮತ್ತು ರಾಜಾ ವಿರುದ್ಧ ವರದಿ ದಾಖಲಾಗಿದ್ದು, ಪೊಲೀಸ್ ಬ್ರೋಕರ್ ದಿವ್ಯದರ್ಶನ್ ವಿರುದ್ಧ ವರದಿ ದಾಖಲಾಗಿದೆ.
Women files complaint on the old CCB police team alleging of stealing money of school fees during a raid at their residence in Mangalore.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
26-03-26 07:19 pm
HK News Staffer
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm