ಬ್ರೇಕಿಂಗ್ ನ್ಯೂಸ್
06-03-21 05:44 pm Mangalore Correspondent ಕರಾವಳಿ
ಮಂಗಳೂರು, ಮಾ.6 : ಮಗನ ಸ್ಕೂಲ್ ಫೀಸ್ ಕಟ್ಟಲೆಂದು ಎತ್ತಿಟ್ಟಿದ್ದ ಹಣನ್ನು ಹಿಂದಿನ ಸಿಸಿಬಿ ಪೊಲೀಸರು ದೋಚಿದ್ದಾರೆ ಎಂದು ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರಿಗೆ ಪಾಂಡೇಶ್ವರ ನಿವಾಸಿ ವಿನಯಾ ಎಂಬ ಮಹಿಳೆ ದೂರು ನೀಡಿದ್ದಾರೆ. ಮಹಿಳೆಯ ದೂರಿನೊಂದಿಗೆ ಈ ಹಿಂದಿನ ಸಿಸಿಬಿ ಪೊಲೀಸ್ ತಂಡದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.
2019ರ ಅಕ್ಟೋಬರ್ನಲ್ಲಿ ಸಿಸಿಬಿ ಅಧಿಕಾರಿಗಳು ಕ್ರಿಕೆಟ್ ಬೆಟ್ಟಿಂಗ್ ಆರೋಪದಡಿ ಅಂಗಡಿಯ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಪೊಲೀಸರು ಅಂಗಡಿಯಲ್ಲಿದ್ದ ಬ್ಯಾಗ್ನಿಂದ 86,000 ರೂ. ಹಣವನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಹಣ ಮಗನ ಶಾಲಾ ಶುಲ್ಕಕ್ಕೆ ಇಟ್ಟಿದ್ದಾಗಿತ್ತು. ತನಗೆ ನ್ಯಾಯ ದೊರಕಿಸಿಕೊಡಿ ಎಂದು ಮಹಿಳೆ ವಿನಯ ಗಾಂವ್ಕರ್ ಬಳಿ ದೂರು ನೀಡಿದ್ದಾರೆ.


ಕಬ್ಬಾಳ್ ರಾಜ್ ಮಂಗಳೂರು ಸಿಸಿಬಿ ಎಸ್ಐ ಆಗಿದ್ದಾಗ ಈ ಲೂಟಿ ನಡೆದಿದೆ ಎಂದು ದೂರಿನಲ್ಲಿ ಮಹಿಳೆ ಉಲ್ಲೇಖಿಸಿದ್ದು, ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದ್ದಾರೆ. ಕಬ್ಬಾಳರಾಜ್ ಎಸ್ಐ ಆಗಿದ್ದ ಸಿಸಿಬಿ ತಂಡದ ವಿರುದ್ಧ ಸರಣಿಯಂತೆ ಆರೋಪ ಕೇಳಿಬಂದಿದ್ದು, ಪೊಲೀಸ್ ವಶದಲ್ಲಿದ್ದ ಐಷಾರಾಮಿ ಕಾರುಗಳ ಮಾರಾಟ ಪ್ರಕರಣದಲ್ಲಿ ಈಗಾಗ್ಲೇ ನಾಲ್ವರು ಸಸ್ಪೆಂಡ್ ಆಗಿದ್ದಾರೆ. ಪ್ರಕರಣದಲ್ಲಿ ಡಿಸಿಪಿ ವಿನಯ್ ಗಾಂವ್ಕರ್ ನೀಡಿರುವ ವರದಿ ಆಧರಿಸಿ, ಡಿಜಿಪಿ ತನಿಖೆಯ ಹೊಣೆಯನ್ನು ಸಿಐಡಿಗೆ ನೀಡಿದ್ದಾರೆ.

ಮೂರು ಐಷಾರಾಮಿ ಕಾರುಗಳಲ್ಲಿ ಜಾಗ್ವಾರ್ ಕಾರನ್ನು ಮಾರಾಟ ಮಾಡಿದ್ದು ಸಿಐಡಿಗೆ ಮಂಗಳೂರು ಪೊಲೀಸ್ ಅಧಿಕಾರಿಗಳ ತಂಡ ಎಫ್ಐಆರ್ ಸಹಿತ ವರದಿ ಸಲ್ಲಿಸಿದೆ. ಪಿಎಸ್ಸೈ ಕಬ್ಬಾಳ್ ರಾಜ್, ನಾರ್ಕೋಟಿಕ್ ಇನ್ಸ್ಪೆಕ್ಟರ್ ರಾಮಕೃಷ್ಣ ಮತ್ತು ರಾಜಾ ವಿರುದ್ಧ ವರದಿ ದಾಖಲಾಗಿದ್ದು, ಪೊಲೀಸ್ ಬ್ರೋಕರ್ ದಿವ್ಯದರ್ಶನ್ ವಿರುದ್ಧ ವರದಿ ದಾಖಲಾಗಿದೆ.
Women files complaint on the old CCB police team alleging of stealing money of school fees during a raid at their residence in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm