ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm