ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm