ಬ್ರೇಕಿಂಗ್ ನ್ಯೂಸ್
07-03-21 10:44 am Mangaluru correspondent ಕರಾವಳಿ
ಬಳ್ಳಾರಿ: ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಜಿಲ್ಲೆಯ ಹೊಸಪೇಟೆಯಲ್ಲಿ ಗೀತಾ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
ಬಂಧಿತ ಮಹಿಳೆ ಕೊಪ್ಪಳ ಮೂಲದ ಉದ್ಯಮಿ ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡಿದ್ದರು. ಸುಬ್ಬಾರೆಡ್ಡಿಯನ್ನು ಪರಿಚಯಿಸಿಕೊಂಡು ಮನೆಗೆ ಕರೆಸಿಕೊಂಡಿದ್ದರು. ಈ ವೇಳೆ, ಚಹಾದಲ್ಲಿ ಮತ್ತು ಬರುವ ಔಷಧ ಬೆರೆಸಿ ಕುಡಿಸಿದ ಬಳಿಕ ತಮ್ಮ ನಗ್ನ ವಿಡಿಯೊ ಮಾಡಿದ್ದರು ಎಂದು ಉದ್ಯಮಿ ಆರೋಪಿಸಿದ್ದಾರೆ.
ಬಳಿಕ, ಆ ವಿಡಿಯೋವನ್ನು ಉದ್ಯಮಿಗೆ ತೋರಿಸಿದ ಗೀತಾ ಸುಬ್ಬಾರೆಡ್ಡಿಯನ್ನು ಬೆದರಿಸಿ ಹಣ ವಸೂಲಿ ಮಾಡಿದ್ದರು ಎಂದು ಹೇಳಲಾಗಿದೆ. ಇದೀಗ, ಮಹಿಳೆಯನ್ನು ಬಂಧಿಸಲಾಗಿದೆ. ಹೊಸಪೇಟೆ ಬಡಾವಣೆ ಠಾಣಾ ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.
30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಗೀತಾ
ಉದ್ಯಮಿ ಸುಬ್ಬಾರೆಡ್ಡಿಗೆ 30 ಲಕ್ಷ ನೀಡುವಂತೆ ಗೀತಾ ಬೇಡಿಕೆ ಇಟ್ಟಿದ್ದರಂತೆ. ಹಾಗಾಗಿ, ಸುಬ್ಬಾರೆಡ್ಡಿ ಆನ್ಲೈನ್ನಲ್ಲಿ 15 ಲಕ್ಷ ವರ್ಗಾಯಿಸಿದ್ದರು. ಈ ನಡುವೆ, ಸುಬ್ಬಾರೆಡ್ಡಿ ಮನೆಯಲ್ಲಿ ಇಲ್ಲದ ವೇಳೆ ಅವರ ನಿವಾಸಕ್ಕೆ ತೆರಳಿ ಗೀತಾ 4 ಬಂಗಾರದ ಬಳೆಗಳನ್ನು ಕದ್ದುಕೊಂಡು ಹೋಗಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಗೀತಾ ವಿರುದ್ಧ ಸುಬ್ಬಾರೆಡ್ಡಿ ದೂರು ದಾಖಲಿಸಿದ್ದರು. ಬಳಿಕ, ಗೀತಾ ಮನೆಯಲ್ಲಿ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸಹ ಪತ್ತೆಯಾಗಿತ್ತು. ಗೀತಾ ಮನೆಯಲ್ಲಿ 2.7 ಕೆ.ಜಿ ಗಾಂಜಾ ಪತ್ತೆ ಆಗಿತ್ತು. ಇದೀಗ ನಗ್ನ ವಿಡಿಯೋ ತೋರಿಸಿ ಉದ್ಯಮಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದಡಿ ಗೀತಾ ಹಾಗೂ ಪ್ರಕರಣದಲ್ಲಿ ಭಾಗಿಯಾಗಿದ್ದ ಆಕೆಯ ಪುತ್ರನನ್ನು ಬಂಧಿಸಲಾಗಿದೆ.
The Bellary police have arrested a woman for blackmailing a man by threatening to send nude photos to his family, friends and employer.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm