ಬ್ರೇಕಿಂಗ್ ನ್ಯೂಸ್
07-03-21 07:34 pm Mangaluru correspondent ಕರಾವಳಿ
ಪುತ್ತೂರು, ಮಾ.7 : ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೂಸಪ್ಪ ಗೌಡ ಎಂಬವರ ಪುತ್ರ ಪವನ್(22) ಮೃತ ವಿದ್ಯಾರ್ಥಿ. ತನ್ನ ನೆರೆ ಮನೆಯಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಶನಿವಾರ ರಾತ್ರಿ ತೆರಳಿದ್ದ ಪವನ್ ಬೆಳಗ್ಗೆಯಾದರೂ ಹಿಂದಿರುಗಿ ಬಂದಿರಲಿಲ್ಲ.
ಆತನ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಮನೆ ಮಂದಿ ಆತನ ಹುಡುಕಾಟ ನಡೆಸಿದ್ದು ಭಾನುವಾರ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿ ಆತನ ಚಪ್ಪಲಿ ತೇಲುತ್ತಿರುವುದು ಕಂಡು ಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾದ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಐವರು ಸಹೋದರಿಯರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a youth lost his life after he slipped and fell into a lake at Puttur. The deceased has been identified as Pawan (22).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm