ಬ್ರೇಕಿಂಗ್ ನ್ಯೂಸ್
07-03-21 07:34 pm Mangaluru correspondent ಕರಾವಳಿ
ಪುತ್ತೂರು, ಮಾ.7 : ಸ್ನಾತಕ್ಕೋತ್ತರ ಪದವಿ ವಿದ್ಯಾರ್ಥಿಯೊಬ್ಬ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಕೂಸಪ್ಪ ಗೌಡ ಎಂಬವರ ಪುತ್ರ ಪವನ್(22) ಮೃತ ವಿದ್ಯಾರ್ಥಿ. ತನ್ನ ನೆರೆ ಮನೆಯಲ್ಲಿ ನಡೆಯುತ್ತಿದ್ದ ನೇಮಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಶನಿವಾರ ರಾತ್ರಿ ತೆರಳಿದ್ದ ಪವನ್ ಬೆಳಗ್ಗೆಯಾದರೂ ಹಿಂದಿರುಗಿ ಬಂದಿರಲಿಲ್ಲ.
ಆತನ ಮೊಬೈಲ್ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿತ್ತು. ಇದರಿಂದಾಗಿ ಮನೆ ಮಂದಿ ಆತನ ಹುಡುಕಾಟ ನಡೆಸಿದ್ದು ಭಾನುವಾರ ಬೆಳಗ್ಗೆ ಮನೆ ಸಮೀಪದ ಕೆರೆಯಲ್ಲಿ ಆತನ ಚಪ್ಪಲಿ ತೇಲುತ್ತಿರುವುದು ಕಂಡು ಬಂದಿದೆ. ಅನುಮಾನಗೊಂಡು ಕೆರೆಯಲ್ಲಿ ಹುಡುಕಾಟ ನಡೆಸಿದಾದ ಮೃತದೇಹ ಪತ್ತೆಯಾಗಿದೆ.
ಮೃತರು ತಂದೆ, ತಾಯಿ, ಐವರು ಸಹೋದರಿಯರನ್ನು ಅಗಲಿದ್ದಾರೆ. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a youth lost his life after he slipped and fell into a lake at Puttur. The deceased has been identified as Pawan (22).
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm