ಬ್ರೇಕಿಂಗ್ ನ್ಯೂಸ್
08-03-21 08:00 pm Mangaluru correspondent ಕರಾವಳಿ
ಮಂಗಳೂರು, ಮಾ.8: ಲಂಚ ಪಡೆದು ಸಿಕ್ಕಿಬಿದ್ದ ಮಂಗಳೂರು ತಾಲೂಕು ಕಚೇರಿಯ ಭೂದಾಖಲೆಗಳ ಸಹಾಯಕರ ಕಚೇರಿಯಲ್ಲಿ ಸರ್ವೆಯರ್ ಆಗಿ ಕೆಲಸ ಮಾಡುತ್ತಿದ್ದ ಗಂಗಾಧರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಆರೋಪಿ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿ ಜಾಗವನ್ನು ಅಳತೆ ಮಾಡಿ ನಕಾಶೆಯನ್ನು ನೀಡಲು ಉಳ್ಳಾಲದ ಸೊಹೈಲ್ ಎಂಬವರಿಂದ ಲಂಚದ ರೂಪದಲ್ಲಿ ರೂ.30,000 ಬೇಡಿಕೆ ಇಟ್ಟಿದ್ದ. ಬಳಿಕ ಮಾತುಕತೆ ನಡೆದು ರೂ. 20 ಸಾವಿರಕ್ಕೆ ಒಪ್ಪಿ 3,500 ರೂ. ಮುಂಗಡ ಪಡೆದಿದ್ದ. ಈ ವೇಳೆ, ಎಸಿಬಿಗೆ ತಿಳಿಸಿದ್ದು ಉಳಿಕೆ ಹಣ ರೂ. 16,500 ಸ್ವೀಕರಿಸುತ್ತಿದ್ದಾಗ ಕಳೆದ ಫೆ.23ರಂದು ಮಂಗಳೂರಿನ ಭ್ರಷ್ಟಾಚಾರ ನಿಗ್ರಹದಳದ ಪೊಲೀಸರು ದಾಳಿ ನಡೆಸಿದ್ದರು. ಡಿವೈಎಸ್ಪಿ ಕೆ.ಸಿ.ಪ್ರಕಾಶ್ ಮತ್ತು ಇನ್ಸ್ ಪೆಕ್ಟರ್ ಶ್ಯಾಮಸುಂದರ್ ಹಾಗೂ ಗುರುರಾಜ್ ಅವರಿದ್ದ ತಂಡ ಆರೋಪಿಯನ್ನು ಬಂದಿಸಿದ್ದರು.

ಆರೋಪಿ ಗಂಗಾಧರ್ ಮಂಗಳೂರಿನ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲರಾದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್, ಆರೋಪಿಗಳ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ಸಲ್ಲಿಸಿ, ಭ್ರಷ್ಟಾಚಾರದಂತಹ ಗಂಭೀರ ಪ್ರಕರಣದಲ್ಲಿ ತನಿಖೆ ಪೂರ್ಣಗೊಳ್ಳುವ ಮೊದಲು ಜಾಮೀನು ನೀಡಿದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ವಾದಿಸಿದ್ದರು.
Mangalore Bail plea of revenue surveyor who was caught over bribe charges by the ACB officials has been rejected.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm