ಬ್ರೇಕಿಂಗ್ ನ್ಯೂಸ್
09-03-21 10:43 am Mangalore Correspondent ಕರಾವಳಿ
ಉಳ್ಳಾಲ, ಮಾ.9 : ಇಲ್ಲಿನ ಕುಂಪಲದ ನವ ವಿವಾಹಿತ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕುಂಪಲ ಬಳಿಯ ಬಾರ್ದೆ ನಿವಾಸಿ ಲವಿತ್ ಕುಮಾರ್ (34)ಸಾವನ್ನಪ್ಪಿದ ಯುವಕ. ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದ ಲವಿತ್ ಕುಮಾರ್ ಕಳೆದ ಜನವರಿ 18 ರಂದು ಸವಿತಾರನ್ನು ವಿವಾಹವಾಗಿದ್ದರು. ನಿನ್ನೆ ರಾತ್ರಿ ಲವಿತ್ ಅವರಿಗೆ ತೀವ್ರ ಎದೆ ನೋವು ಕಾಣಿಸಿದ್ದು ಕೂಡಲೇ ತೊಕ್ಕೊಟ್ಟಿನ ನೇತಾಜಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಲವಿತ್ ಕೊನೆಯುಸಿರೆಳೆದಿದ್ದಾರೆ.
ಲವಿತ್ ಅವರ ಅಕಾಲಿಕ ಮರಣದಿಂದಾಗಿ ಆಘಾತಕ್ಕೊಳಗಾಗಿರುವ ತಾಯಿ, ಪತ್ನಿ ,ತಮ್ಮನ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಲವಿತ್ ಅವರ ಮೃತದೇಹದ ಅಂತ್ಯ ಸಂಸ್ಕಾರ ನಡೆಯಲಿದೆ.
In a very shocking incident a Newly Married Groom suffered heart attack and dies. The deceased has been identified as Lavith Kumar from Kumpala, Mangalore.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm