ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm