ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm