ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm