ಬ್ರೇಕಿಂಗ್ ನ್ಯೂಸ್
09-03-21 02:47 pm Mangalore Correspondent ಕರಾವಳಿ
ಬೆಳ್ತಂಗಡಿ, ಮಾ.9: ಇಲ್ಲಿನ ಧರ್ಮಸ್ಥಳ ಬಳಿಯ ಪಟ್ರಮೆ ಗ್ರಾಮದಲ್ಲಿ ಮರ ಕಡಿಯುತ್ತಿದ್ದಾಗ ಮರ ಬಿದ್ದು ಮೂವರು ಮೃತಪಟ್ಟ ಘಟನೆ ನಡೆದಿದೆ.
ಪಟ್ರಮೆ ಗ್ರಾಮದ ಅನಾರು ಎಂಬಲ್ಲಿ ಲೋಕಯ್ಯ ಗೌಡ ಎಂಬವರಿಗೆ ಸೇರಿದ ಮರವನ್ನು ಕಡಿಯಲಾಗುತ್ತಿತ್ತು. ಈ ವೇಳೆ, ಮರವನ್ನು ಕಡಿಯುತ್ತಿದ್ದಾಗ ಅಲ್ಲಿದ್ದ ಮೂವರು ಮರದಡಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಪಟ್ರಮೆ ನಿವಾಸಿಗಳಾದ ಪ್ರಶಾಂತ್(21), ಸ್ವಸ್ತಿಕ್ (23) ಮತ್ತು ಉಪ್ಪಿನಂಗಡಿ ಮೂಲದ ಗಣೇಶ್ ಎಂದು ತಿಳಿದುಬಂದಿದೆ.



ಮರ ಕಡಿಯುವ ವೇಳೆ ಮರಕ್ಕೆ ಹಗ್ಗ ಕಟ್ಟಿ ಎಳೆಯುತ್ತಿದ್ದಾಗ, ಹಗ್ಗ ತುಂಡಾಗಿ ಮರ ಮೈಮೇಲೆ ಬಿದ್ದಿದೆ ಎನ್ನಲಾಗುತ್ತಿದೆ. ಸುದ್ದಿ ತಿಳಿದ ಕೂಡಲೇ ಧರ್ಮಸ್ಥಳ ಬಳಿಯ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, three youths were killed on the spot after a huge tree fell on them while cutting in Dharmasthala.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm