ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm