ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm