ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 07:10 pm
HK News Desk
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
07-06-25 05:37 pm
Mangalore Correspondent
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
ಮಂಗಳೂರಿನ ಹುಡುಗ ಜಾಗತಿಕ ವೇದಿಕೆಯತ್ತ ಹೆಜ್ಜೆ ; ಜೂನ...
06-06-25 09:29 pm
Mangalore Minister Mankal Vaidya: ನಾಪತ್ತೆಯಾದ...
06-06-25 07:20 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm