ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
26-03-26 12:31 pm
HK News Staffer
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
26-03-26 09:31 am
HK News Staffer
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
26-03-26 07:19 pm
HK News Staffer
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm