ಬ್ರೇಕಿಂಗ್ ನ್ಯೂಸ್
10-03-21 10:50 am Mangalore Correspondent ಕರಾವಳಿ
ಸುಳ್ಯ, ಮಾ.10 : ಕೇರೆ ಹಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಕಾಳಿಂಗ ಸರ್ಪವೊಂದು ಆಕಸ್ಮಿಕವಾಗಿ ಬಲೆಯಲ್ಲಿ ಸಿಲುಕಿದ ಘಟನೆ ಸುಳ್ಯ ಸಮೀಪದ ಮರ್ಕಂಜದಲ್ಲಿ ನಡೆದಿದೆ.
ಮರ್ಕಂಜದ ಆಕಿರೆಕಾಡು ಎಂಬಲ್ಲಿ ಸ್ಥಳೀಯರೊಬ್ಬರು ಬಾಳೆಗೊನೆಯ ರಕ್ಷಣೆಗಾಗಿ ಮೀನು ಹಿಡಿಯುವ ಬಲೆಯನ್ನು ಅಳವಡಿಸಿದ್ದರು. ಈ ವೇಳೆ ಜೀವ ರಕ್ಷಣೆಯೊಂದಿಗೆ ಓಡುತ್ತಿದ್ದ ಕೇರೆ ಹಾವು ಮತ್ತು ಬೆನ್ನಟ್ಟಿ ಬಂದ ಕಾಳಿಂಗ ಸರ್ಪ ಎರಡೂ ಒಂದೇ ಬಲೆಯಲ್ಲಿ ಸಿಕ್ಕಿ ಬಿದ್ದಿದ್ದವು.
ತಕ್ಷಣ ಸ್ಥಳೀಯರು ಈ ಕುರಿತಂತೆ ಅರಂತೋಡು ಗ್ರಾಪಂ ಸದಸ್ಯ ಹಾಗೂ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಎಂಬವರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅವರು, ಬಲೆಯನ್ನು ಕತ್ತರಿಸಿ ಎರಡು ಹಾವುಗಳನ್ನು ರಕ್ಷಿಸಿ, ಕಾಡಿಗೆ ಬಿಟ್ಟಿದ್ದಾರೆ. ಕಾಳಿಂಗ ಸರ್ಪ ಸುಮಾರು 12 ಅಡಿ ಉದ್ದವಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.
A huge 12 feet King Cobra Snake was caught in the net while Fishing in Sullia, Dakshina Kannada.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm