ಬ್ರೇಕಿಂಗ್ ನ್ಯೂಸ್
11-03-21 12:20 pm Mangalore Correspondent ಕರಾವಳಿ
ಸುಳ್ಯ, ಮಾ.11 : ಅತಿ ವೇಗದಿಂದ ಬಂದ ಪಿಕಪ್ ವಾಹನ ಬ್ಯಾರಿಕೇಡ್ ಗೆ ಬಡಿದು ಬಳಿಕ ನಿಯಂತ್ರಣ ತಪ್ಪಿ ಪಕ್ಕದಲ್ಲೇ ಬಸ್ಸಿಗೆ ಕಾಯುತ್ತಿದ್ದ ನಾಲ್ವರಿಗೆ ಡಿಕ್ಕಿಯಾಗಿ ಯುವಕ ಮೃತಪಟ್ಟ ಘಟನೆ ತಾಲೂಕಿನ ಪೆರಾಜೆ ಎಂಬಲ್ಲಿ ನಡೆದಿದೆ.
ಬುಧವಾರ ರಾತ್ರಿ 10.30ಕ್ಕೆ ಘಟನೆ ನಡೆದಿದ್ದು ಮೃತ ಯುವಕನನ್ನು ದುಗ್ಗಲಡ್ಕ ನಿವಾಸಿ ಮುರ್ಷಿದ್ ಎಂದು ಗುರುತಿಸಲಾಗಿದೆ.
ಮುರ್ಷಿದ್ ತನ್ನ ಸ್ನೇಹಿತರಾದ ರಫೀಕ್, ಸತೀಶ್ ಹಾಗೂ ಉಮ್ಮರ್ ಎಂಬವರೊಂದಿಗೆ ಪೆರಾಜೆ ಕಲ್ಲುಚರ್ಪೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭ ಪಿಕಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಬಡಿದು ಈ ನಾಲ್ವರ ಮೇಲೆ ಹರಿದಿದೆ.

ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಮಧ್ಯೆ ಮುರ್ಷಿದ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ಮಾಡಿದ್ದು, ಪ್ರಕರಣ ದಾಖಲಿಸಿದ್ದಾರೆ.
In a tragic incident in Sullia, a pickup van rammed on four people in which one person died on spot.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm