ಬ್ರೇಕಿಂಗ್ ನ್ಯೂಸ್
11-03-21 12:59 pm Mangalore Correspondent ಕರಾವಳಿ
ಮಂಗಳೂರು, ಮಾ.11 : ಪಿಲಿಕುಳ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಬಿಳಿ ರಿಯಾ, ಎರಡು ಕಂದು ರಿಯಾ ಹಾಗೂ ಮೂರು ಅಪರೂಪದ ಸ್ವಾಂಪ್ ಜಿಂಕೆಗಳು ಬಂದಿದ್ದು ಆಕರ್ಷಣೆ ಹೆಚ್ಚಿಸಿದೆ.
ಕೇರಳದ ತಿರುವನಂತಪುರದ ಮೃಗಾಲಯದಿಂದ ಈ ಪ್ರಾಣಿಗಳನ್ನು ತರಿಸಲಾಗಿದೆ. ಇದೇ ವೇಳೆ ಪಿಲಿಕುಳ ಮೃಗಾಲಯದಿಂದ ಮೂರು ಕಾಳಿಂಗ ಸರ್ಪ ಹಾಗೂ ನಾಲ್ಕು ವಿಟೇಕರ್ಸ್ ಹಾವುಗಳನ್ನು ತಿರುವನಂತಪುರಕ್ಕೆ ವರ್ಗಾಯಿಸಲಾಗಿದೆ.


ನೂತನ ಅತಿಥಿಗಳು ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ವೀಕ್ಷಣೆಗೆ ಲಭ್ಯವಿದ್ದು, ರಿಯಾ ಅಮೆರಿಕ ಮೂಲದ ಉಷ್ಟ್ರ ಪಕ್ಷಿ ಜಾತಿಗೆ ಸೇರಿದ್ದಾಗಿದೆ. ದಕ್ಷಿಣ ಅಮೆರಿಕದ ಅತಿ ದೊಡ್ಡ ಹಾರಾಡುವ ಪಕ್ಷಿ ಇದಾಗಿದ್ದು, ಹಸಿರು ಸಸ್ಯಗಳು, ಧಾನ್ಯಗಳು, ಹುಳು ಹುಪ್ಪಟೆಗಳು ಇವುಗಳ ಆಹಾರ ಹಾಗೂ ಇವುಗಳು ಅತಿ ವೇಗವಾಗಿ ಓಡಬಲ್ಲವು. ಸ್ವಾಂಪ್ ಜಿಂಕೆಗಳ ಕೊಂಬುಗಳು ಒಂದರಿಂದ 12ರ ವರೆಗೆ ಕವಲೊಡೆದು ಬೆಳೆಯುವುದು ವಿಶೇಷ. ಇದರಿಂದ ಇವುಗಳನ್ನು ಬಾರಾಸಿಂಘಾ ಎಂದೂ ಕರೆಯುತ್ತಾರೆ. ಇವೆಲ್ಲವೂ ಅಳಿವಿನಂಚಿನಲ್ಲಿರುವ ಜೀವಿಗಳು ಎಂದು ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ತಿಳಿಸಿದ್ದಾರೆ.
White Rhea, Brown Rhea and Swamp Deer are the new attractions at Pilikula Biological Park now. The park has brought them from Thiruvananthapuram zoo, Kerala, under the animal exchange programme.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm