ಬ್ರೇಕಿಂಗ್ ನ್ಯೂಸ್
11-03-21 03:39 pm Mangalore Correspondent ಕರಾವಳಿ
ಮೂಡುಬಿದ್ರೆ, ಮಾ.11 : ತಂದೆಯೇ ಚಲಾಯಿಸುತ್ತಿದ್ದ ಲಾರಿಯಡಿಗೆ ಬಿದ್ದು 9 ವರ್ಷದ ಪುತ್ರ ಮೃತಪಟ್ಟ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಉಜಿರೆ ಸಮೀಪದ ಅತ್ತಾಜೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (9) ಮೃತ ಬಾಲಕ.
ಬುಧವಾರ ಸಂಜೆ ಇಬ್ರಾಹಿಂ ಅವರು ಮೂಡುಬಿದಿರೆಯ ಕಲ್ಲಿನಕೋರೆಗೆ ಹೋಗುವಾಗ ಬಾಲಕನೂ ಜೊತೆಗೆ ತೆರಳಿದ್ದ. ಕೋರೆಯಲ್ಲಿ ತಂದೆ ಲಾರಿ ಚಲಾಯಿಸುತ್ತಿದ್ದಾಗ ಬಾಲಕ ಆಕಸ್ಮಿಕವಾಗಿ ಲಾರಿ ಬಳಿಗೆ ಬಂದು ಚಕ್ರದಡಿ ಸಿಲುಕಿದ್ದಾನೆ.
ಘಟನೆ ನಡೆದ ತಕ್ಷಣ ಮೂಡುಬಿದಿರೆಯ ಆಸ್ಪತ್ರೆಗೆ ಬಾಲಕನನ್ನು ಸಾಗಿಸಲಾಗಿತ್ತಾದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಮೂಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Murshid a third standard student resident of Belthanagady met a gory death on the evening of Wednesday, March 10 at Moodbidri. He was crushed under the wheels of a truck driven by his father.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm