ಬ್ರೇಕಿಂಗ್ ನ್ಯೂಸ್
11-03-21 10:28 pm Mangaluru correspondent ಕರಾವಳಿ
ಉಡುಪಿ, ಮಾರ್ಚ್ 11; ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಬಳಿಕ ಸರ್ವೀಸ್ ಬಸ್ಗಳಿಗೆ ಇದ್ದ ವಿನಾಯಿತಿ ರದ್ದುಗೊಳಿಸಲಾಗಿದೆ. ಇದನ್ನು ವಿರೋಧಿಸಿ ಮಾರ್ಚ್ 15ರಿಂದ ಬಸ್ ಸಂಚಾರ ಸ್ಥಗಿತಗೊಳಿಸಲು ಖಾಸಗಿ ಬಸ್ ಮಾಲೀಕರು ತೀರ್ಮಾನಿಸಿದ್ದಾರೆ.
ಹೆಜಮಾಡಿ ಹಳೆ ಎಂಬಿಸಿ ರಸ್ತೆಯಲ್ಲಿ ಸಂಚಾರ ನಡೆಸುವ ಬಸ್ಗಳ ಮಾಲೀಕರು ಅನಿರ್ಧಿಷ್ಟಾವಧಿ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಜಿಲ್ಲಾಡಳಿತ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಉಡುಪಿ ಕೆನರಾ ಷಟಲ್ ಬಸ್ ಸರ್ವೀಸ್ ಹಾಗೂ ಅದರ ಅಂಗ ಸಂಸ್ಥೆ ಕಿನ್ನಿಗೋಳಿ ವಲಯ ಬಸ್ ಮಾಲೀಕರ ಸಂಘ ಹಾಗೂ ವಿವಿಧ ಟೋಲ್ ವಿರೋಧಿ ಹೋರಾಟ ಸಂಘಟನೆಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕಿನ್ನಿಗೋಳಿ ವಲಯ ಬಸ್ ಮಾಲೀಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ಈ ಕುರಿತು ಮಾಹಿತಿ ನೀಡಿದ್ದಾರೆ. "ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎನ್ಎಚ್ಎಐ ಅಧಿಕಾರಿಗಳು ಟೋಲ್ ವಿನಾಯಿತಿ ನೀಡುವ ಆಶ್ವಾಸನೆ ನೀಡಿದ್ದರು" ಎಂದರು.
"ನೀಡಿದ್ದ ಭರವಸೆಯನ್ನು ಈಡೇರಿಸಲು ವಿಫಲವಾಗಿವೆ. ಆದ್ದರಿಂದ, ಅನಿವಾರ್ಯವಾಗಿ ಬಸ್ ಸಂಚಾರ ಸ್ಥಗಿತಗೊಳಿಸಿ ಹೋರಾಟ ನಡೆಸಲು ತೀರ್ಮಾನಿಸಿದ್ದೇವೆ. ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶ ಮಾಡಬೇಕು" ಎಂದು ಆಗ್ರಹಿಸಿದ್ದಾರೆ.
ಬಸ್ಗಳಿಗೆ ವಿನಾಯಿತಿ ನೀಡಬೇಕು, ಸುರತ್ಕಲ್ ಟೋಲ್ ತೆರವುಗೊಳಿಸಬೇಕು. ಇಲ್ಲವಾದಲ್ಲಿ ವಿವಿಧ ಸಂಘಟನೆಗಳ ಜೊತೆ ಸೇರಿ ಬೃಹತ್ ಹೋರಾಟ ರೂಪಿಸಲಾಗುತ್ತದೆ. ಟೋಲ್ ಪ್ಲಾಜಾಗಳಿಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
Private Bus owners of Mangalore to resume services on March 15 as Hejamadi Toll plaza Is not giving them discounted price after Fastag.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm