ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm