ಬ್ರೇಕಿಂಗ್ ನ್ಯೂಸ್
12-03-21 02:33 pm Mangalore Correspondent ಕರಾವಳಿ
ಮಂಗಳೂರು, ಮಾ.12: ಉಳ್ಳಾಲದ ಕೋಡಿಯಲ್ಲಿ ಕಸದ ರಾಶಿಯನ್ನು ಸಮುದ್ರಕ್ಕೆ ಡಂಪ್ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ಜಪ್ತಿ ಮಾಡಿದ್ದು, ಉಳ್ಳಾರ ನಗರಸಭೆಯ ವಶಕ್ಕೆ ಒಪ್ಪಿಸಿದ್ದಾರೆ.


ವಾರದ ಹಿಂದೆ, ಮಿನಿ ಲಾರಿ ಒಂದರಲ್ಲಿ ಉಳ್ಳಾಲದ ಕೊನೆಯ ಭಾಗ ಕೋಡಿಯಲ್ಲಿ ಲಾರಿಯಲ್ಲಿ ಲೋಡ್ ಮಾಡಿ, ತಂದಿದ್ದ ಥರ್ಮಾಕೋಲ್ ಡಬ್ಬಗಳನ್ನು ಹೊಂದಿದ್ದ ವೇಸ್ಟೇಜನ್ನು ಸಮುದ್ರಕ್ಕೆ ಸುರಿಯಲಾಗಿತ್ತು. ಈ ವೇಳೆ, ಅಲ್ಲಿಗೆ ಬೀಚ್ ನೋಡಲು ತೆರಳಿದ್ದ ಕೆಲವರು ಅದನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.


ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉಳ್ಳಾಲ ನಗರಸಭೆ ಆಯುಕ್ತ ರಾಯಪ್ಪ, ಲಾರಿಯ ನಂಬರ್ ನಮೂದಿಸಿ ಅದನ್ನು ಜಪ್ತಿ ಮಾಡುವಂತೆ ಪೊಲೀಸರಲ್ಲಿ ಕೇಳಿಕೊಂಡಿದ್ದ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಲಾರಿಯನ್ನು ಜಪ್ತಿ ಮಾಡಿ ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಸಮುದ್ರಕ್ಕೆ ಕಸ ಸುರಿದ ಲಾರಿಯ ವಿರುದ್ಧ ಒಂದು ಲಕ್ಷದ ವರೆಗೆ ದಂಡ ವಿಧಿಸಲು ನಗರಸಭೆಗೆ ಅವಕಾಶ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾರಿ ಗುರುಪುರ ಬಳಿಯ ಉಳಾಯಿಬೆಟ್ಟುವಿನ ಜಿ.ಉಸ್ಮಾನ್ ಎಂಬವರಿಗೆ ಸೇರಿದ್ದು, ಅಬ್ದುಲ್ ಖಾದರ್ ಚಾಲಕರಾಗಿದ್ದರು.
On Tuesday March 9, a truckload of waste was disposed of into the sea within the limits of Ullal municipality and the truck has been seized.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm