ಬ್ರೇಕಿಂಗ್ ನ್ಯೂಸ್
12-03-21 09:52 pm Udupi Correspondent ಕರಾವಳಿ
ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.


ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
A Video has gone viral on social media of how Daiva arrives upon yakshagana artist during play at udupi.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm