ಬ್ರೇಕಿಂಗ್ ನ್ಯೂಸ್
12-03-21 09:52 pm Udupi Correspondent ಕರಾವಳಿ
ಉಡುಪಿ, ಮಾ.12: ಇತ್ತೀಚಿಗೆ ಮಂಡ್ಯ ಜಿಲ್ಲೆಯಲ್ಲಿ ನಡೆದ ನಾಟಕ ಪ್ರದರ್ಶನ ವೇಳೆ ದೇವಿ ಪಾತ್ರಧಾರಿಯೊಬ್ಬರಿಗೆ ದೇವಿ ಆವಾಹನೆ ಆಗಿ ಬಾರೀ ಸುದ್ದಿಯಾಗಿತ್ತು. ಈ ಸುದ್ದಿ ಬೆನ್ನಲ್ಲೇ ಕರಾವಳಿಯ ಯಕ್ಷಗಾನ ಕಲಾವಿದರೊಬ್ಬರಿಗೆ ಯಕ್ಷಗಾನ ನಡೆಯುತ್ತಿದ್ದಾಗ ದೈವ ಆವಾಹನೆ ಆದ ವಿಡಿಯೋ ಬಾರೀ ವೈರಲ್ ಆಗುತ್ತಿದೆ.
ಬಡಗುತಿಟ್ಟಿನಲ್ಲಿ ಪ್ರಸಿದ್ಧಿ ಪಡೆದಿರುವ ಹಟ್ಟಿಯಂಗಡಿ ಮೇಳದಿಂದ, ಕರಾವಳಿಯ ದೈವದ ಮಹಿಮೆಗೆ ಸಂಬಂಧಿಸಿದ ಯಕ್ಷಗಾನ ಪ್ರಸಂಗ ನಡೆಯುತ್ತಿತ್ತು. ಖ್ಯಾತ ಯಕ್ಷಗಾನ ಕಲಾವಿದ ಯೋಗಿಶ್ ಪೂಜಾರಿ ಅವರು ದೈವದ ವೇಷ ಧರಿಸಿ, ದೀವಟಿಕೆ ಹಿಡಿದುಕೊಂಡು ಅಬ್ಬರಿಸುತ್ತಾ ರಂಗಸ್ಥಳ ಪ್ರವೇಶದ ಸಂದರ್ಭದಲ್ಲಿ ದೈವ ಆವಾಹನೆ ಆಗಿರುವ ಘಟನೆ ನಡೆದಿದೆ.


ರಂಗಸ್ಥಳ ಏರುವುದಕ್ಕೂ ಮುನ್ನ ದೈವ ಆವಾಹನೆ ಆದ ರೀತಿ ವೇಷಧಾರಿ ವರ್ತಿಸಿದ್ದು ಇದನ್ನು ಕಂಡ ದೀವಟಿಕೆ ಹಿಡಿದುಕೊಂಡಿದ್ದ ಸಹಾಯಕ ಕೂಡಲೇ ದೀವಟಿಕೆಯನ್ನು ಕಲಾವಿದ ಯೋಗಿಶ್ ಪೂಜಾರಿ ಅವರಿಂದ ಬಲವಂತವಾಗಿ ಎಳೆದು ತೆಗೆದುಕೊಂಡಿದ್ದಾರೆ. ದೀವಟಿಗೆ ಸೆಳೆದುಕೊಳ್ಳಲು ತೀವ್ರ ಕಸರತ್ತು ನಡೆಸಿದ ವೇಷಧಾರಿ ಎರಡು ಮೂರು ಸುತ್ತು ಹೊಡೆದಿದ್ದಾರೆ. ಬಳಿಕ ಇಬ್ಬರು ಸೇರಿ, ವೇಷಧಾರಿಯ ಕೈಯಿಂದ ಎಳೆದು ದೂರಕ್ಕೆ ದೂಡಿದ್ದಾರೆ.
ಈ ರೀತಿಯ ಬೆಳವಣಿಗೆ ಆಗಿರುವ ಬಗ್ಗೆ ಸ್ಥಳೀಯರು ವಿಡಿಯೋ ಮಾಡಿದ್ದು ಸದ್ಯ ಈ ವಿಡಿಯೋ ಭಾರೀ ವೈರಲ್ ಆಗಿದೆ. ದೈವವೇ ವೇಷಧಾರಿಯಲ್ಲಿ ನಿಜಕ್ಕೂ ಆವಾಹನೆ ಆಗಿತ್ತೇ ಎನ್ನುವ ಬಗ್ಗೆ ಚರ್ಚೆ ನಡೆದಿದೆ.
A Video has gone viral on social media of how Daiva arrives upon yakshagana artist during play at udupi.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm