ಬ್ರೇಕಿಂಗ್ ನ್ಯೂಸ್
13-03-21 11:11 am Udupi Correspondent ಕರಾವಳಿ
ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
Udupi Mescom has installed a board of danger on an electric pole with then most popular dialogue on internet called tant re ba tant.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm