ಬ್ರೇಕಿಂಗ್ ನ್ಯೂಸ್
13-03-21 11:11 am Udupi Correspondent ಕರಾವಳಿ
ಉಡುಪಿ, ಮಾ.13 : ಕಲ್ಯಾಣಪುರ ಚರ್ಚ್ ಎದುರಿನ ವಿದ್ಯುತ್ ಕಂಬದಲ್ಲಿ ಯಾರೋ ಕಿಡಿಗೇಡಿಗಳು ಇತ್ತೀಚೆಗೆ ವೈರಲ್ ಆಗಿದ್ದ ‘ತಾಂಟ್ರೇ ಬಾ ತಾಂಟ್’ ಆಡಿಯೋ ಡಯಲಾಗನ್ನು ಬ್ಯಾನರಿನಲ್ಲಿ ಬರೆದು ಅಂಟಿಸಿದ್ದು ಜಾಲತಾಣದಲ್ಲಿ ಫೋಟೊ ಬರುತ್ತಿದ್ದಂತೆ ಆಕ್ರೋಶ ಕೇಳಿಬಂದಿದೆ.
ಲೋಕೋಪಯೋಗಿ ಇಲಾಖೆ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಚರ್ಚ್ ಎದುರಿನಲ್ಲಿದ್ದ ವಿದ್ಯುತ್ ಕಂಬವನ್ನು ಸ್ಥಳಾಂತರಿಸದೆ ಅಲ್ಲಿಯೇ ಉಳಿಸಿಕೊಂಡಿತ್ತು. ಈ ಕಂಬಕ್ಕೆ ಯಾರೋ ಕಿಡಿಗೇಡಿಗಳು 'ತಾಂಟ್ರೆ ಬಾ ತಾಂಟ್' ಎಂಬ ಫಲಕವನ್ನು ಅಳವಡಿಸಿದ್ದರು. ಅಲ್ಲದೆ ಇದರಲ್ಲಿ ಶುಭಕೋರುವವರು ಮೆಸ್ಕಾಂ ಎಂದು ಬರೆದಿರುವುದು ವಿವಾದಕ್ಕೆ ಕಾರಣವಾಗಿತ್ತು.
ಈ ಬರಹ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಮೆಸ್ಕಾಂ ಅಧಿಕಾರಿಗಳು, ವಿದ್ಯುತ್ ಕಂಬದಲ್ಲಿದ್ದ ಫಲಕವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಸ್ಕಾಂ ಬ್ರಹ್ಮಾವರ ಕಚೇರಿಯ ಸಹಾಯಕ ಎಂಜಿನಿಯರ್ ನವೀನ್, ಮೆಸ್ಕಾಂನಿಂದ ಇಂತಹ ಯಾವುದೇ ಫಲಕವನ್ನು ವಿದ್ಯುತ್ ಕಂಬಕ್ಕೆ ಆಳವಡಿಸಿಲ್ಲ. ಲೋಕೋಪಯೋಗಿ ಇಲಾಖೆ ವಿದ್ಯುತ್ ಕಂಬ ಸ್ಥಳಾಂತರಿಸಲು ಹಣ ಪಾವತಿಸದ ಹಿನ್ನೆಲೆಯಲ್ಲಿ ಅವನ್ನು ಸ್ಥಳಾಂತರಿಸಿಲ್ಲ ಎಂದು ತಿಳಿಸಿದ್ದಾರೆ.
Udupi Mescom has installed a board of danger on an electric pole with then most popular dialogue on internet called tant re ba tant.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm