ಬ್ರೇಕಿಂಗ್ ನ್ಯೂಸ್
13-03-21 12:46 pm Mangalore Correspondent ಕರಾವಳಿ
ಮಂಗಳೂರು, ಮಾ.13: ದುಬೈನಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕೇರಳ ಮೂಲದ ಕೊಪ್ಪ ನಿವಾಸಿ ಮಮ್ಮಿನಿ ಖಾಲಿದ್ (45) ಬಂಧಿತ ವ್ಯಕ್ತಿ. ಆತ ವಿಶೇಷವಾಗಿ ರೂಪಿಸಿದ್ದ ಒಳ ಚಡ್ಡಿಯಲ್ಲಿ 737 ಗ್ರಾಮ್ ಬಂಗಾರವನ್ನು ಬಚ್ಚಿಟ್ಟಿದ್ದ. ಪೌಡರ್ ರೂಪದಲ್ಲಿದ್ದ ಬಂಗಾರವನ್ನು ವಶಕ್ಕೆ ಪಡೆಯಲಾಗಿದ್ದು ಅದರ ಅಂದಾಜು ಮೌಲ್ಯ 33.75 ಲಕ್ಷ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಖಾಲಿದ್ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಇಂದು ಬೆಳಗ್ಗೆ ಮಂಗಳೂರಿಗೆ ಬಂದಿದ್ದ. ಆತನನ್ನು ತಪಾಸಣೆ ನಡೆಸಿದಾಗ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ಕಾರ್ಯಾಚರಣೆಯಲ್ಲಿ ಅವಿನಾಶ್ ಕಿರಣ್ ರಂಗೋಲಿ, ಭೋಮ್ಕರ್, ವಿಕ್ರಮ್ ಚಕ್ರವರ್ತಿ, ರಾಕೇಶ್ ಕುಮಾರ್ ಪಾಲ್ಗೊಂಡಿದ್ದರು.
Officers of Customs at Mangaluru International Airport seized gold worth 33.75 lakhs that was smuggled through the underwear of a man who was coming from Dubai.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm