ಬ್ರೇಕಿಂಗ್ ನ್ಯೂಸ್
14-03-21 06:29 pm Udupi Correspondent ಕರಾವಳಿ
ಮೂಡುಬಿದ್ರೆ, ಮಾ.13: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಕರಿಂಜೆಯ ಒಂದೇ ಮನೆಯ ತಾಯಿ, ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಕರಿಂಜೆಯ ಸುವರ್ಣನಗರ ನಿವಾಸಿ ಜ್ಯೋತಿ ಮಣಿ (36), ಆಕೆಯ ಮಕ್ಕಳಾದ ದೆಬೋರ (11), ಜುಡಾ ಇಮಾನ್ವೇಲ್ (10), ಎಪ್ಸಿಬಾ (8) ಹಾಗೂ ಆಕೆಯ ಅತ್ತೆ ಮನೋರಂಜಿತಂ (56) ನಾಪತ್ತೆಯಾದವರು.
ಜಯರಾಜ್ ಶೇಖರ್ ಎಂಬವರ ಪತ್ನಿ ಜ್ಯೋತಿಮಣಿ (36) ಎಂಬವರು ಮಾ.10ರಂದು ತನ್ನ ಮೂವರು ಮಕ್ಕಳು ಹಾಗೂ ಅತ್ತೆ ಮನೋರಂಜಿತಂ ಜೊತೆ ನಾಪತ್ತೆಯಾಗಿದ್ದಾರೆ. ಈ ಸಂದರ್ಭ ಇವರು ಗೋದ್ರೆಜ್ ಲಾಕರಿ ನಲ್ಲಿ ಇರಿಸಿದ್ದ ಬಂಗಾರದ ಆಭರಣ ಮತ್ತು 1.40 ಲಕ್ಷ ರೂ. ನಗದನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮಹಿಳೆ ಪತಿಯ ಗಮನಕ್ಕೆ ಬಾರದಂತೆ ತನ್ನ ಬಂಗಾರದ ಒಡವೆಗಳನ್ನು ಫೈನಾನ್ಸ್ ನಲ್ಲಿ ಅಡಮಾನ ಇಟ್ಟಿದ್ದು ಇದರಿಂದ ಬಂದ 1.80 ಲಕ್ಷ ರೂ.ವನ್ನು ಆಕೆಯ ಸ್ನೇಹಿತನಿಗೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ಪತಿ ಅಡ ಇಟ್ಟ ಒಡವೆಗಳನ್ನು ಬಿಡಿಸಿ ಬರುವಂತೆ ಪತಿ ಸೂಚಿಸಿದ ಬೆನ್ನಲ್ಲೇ ಮನೆಯಿಂದ ಪರಾರಿಯಾಗಿದ್ದಾರೆ.
ಮಹಿಳೆಯು ತನ್ನ ತವರು ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mother three kids and grandmother of a family go missing in Moodbidri, Mangalore. The Police are now investigating the case.
26-03-26 09:21 pm
HK News Staffer
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 07:19 pm
HK News Staffer
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm