ಬ್ರೇಕಿಂಗ್ ನ್ಯೂಸ್
14-03-21 06:29 pm Udupi Correspondent ಕರಾವಳಿ
ಮೂಡುಬಿದ್ರೆ, ಮಾ.13: ಮೂಡುಬಿದಿರೆ ಠಾಣೆ ವ್ಯಾಪ್ತಿಯ ಕರಿಂಜೆಯ ಒಂದೇ ಮನೆಯ ತಾಯಿ, ಮಕ್ಕಳು ಸೇರಿ ಐದು ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಮೂಡುಬಿದಿರೆ ತಾಲೂಕಿನ ಕರಿಂಜೆಯ ಸುವರ್ಣನಗರ ನಿವಾಸಿ ಜ್ಯೋತಿ ಮಣಿ (36), ಆಕೆಯ ಮಕ್ಕಳಾದ ದೆಬೋರ (11), ಜುಡಾ ಇಮಾನ್ವೇಲ್ (10), ಎಪ್ಸಿಬಾ (8) ಹಾಗೂ ಆಕೆಯ ಅತ್ತೆ ಮನೋರಂಜಿತಂ (56) ನಾಪತ್ತೆಯಾದವರು.
ಜಯರಾಜ್ ಶೇಖರ್ ಎಂಬವರ ಪತ್ನಿ ಜ್ಯೋತಿಮಣಿ (36) ಎಂಬವರು ಮಾ.10ರಂದು ತನ್ನ ಮೂವರು ಮಕ್ಕಳು ಹಾಗೂ ಅತ್ತೆ ಮನೋರಂಜಿತಂ ಜೊತೆ ನಾಪತ್ತೆಯಾಗಿದ್ದಾರೆ. ಈ ಸಂದರ್ಭ ಇವರು ಗೋದ್ರೆಜ್ ಲಾಕರಿ ನಲ್ಲಿ ಇರಿಸಿದ್ದ ಬಂಗಾರದ ಆಭರಣ ಮತ್ತು 1.40 ಲಕ್ಷ ರೂ. ನಗದನ್ನು ತೆಗೆದುಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದಕ್ಕೂ ಮೊದಲು ಮಹಿಳೆ ಪತಿಯ ಗಮನಕ್ಕೆ ಬಾರದಂತೆ ತನ್ನ ಬಂಗಾರದ ಒಡವೆಗಳನ್ನು ಫೈನಾನ್ಸ್ ನಲ್ಲಿ ಅಡಮಾನ ಇಟ್ಟಿದ್ದು ಇದರಿಂದ ಬಂದ 1.80 ಲಕ್ಷ ರೂ.ವನ್ನು ಆಕೆಯ ಸ್ನೇಹಿತನಿಗೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ಸಿಟ್ಟಾದ ಪತಿ ಅಡ ಇಟ್ಟ ಒಡವೆಗಳನ್ನು ಬಿಡಿಸಿ ಬರುವಂತೆ ಪತಿ ಸೂಚಿಸಿದ ಬೆನ್ನಲ್ಲೇ ಮನೆಯಿಂದ ಪರಾರಿಯಾಗಿದ್ದಾರೆ.
ಮಹಿಳೆಯು ತನ್ನ ತವರು ಮನೆಗೂ ಹೋಗದೇ, ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mother three kids and grandmother of a family go missing in Moodbidri, Mangalore. The Police are now investigating the case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm