ಬ್ರೇಕಿಂಗ್ ನ್ಯೂಸ್
15-03-21 12:12 pm Mangalore Correspondent ಕರಾವಳಿ
ಮಂಗಳೂರು, ಮಾ.15 : ಪರ್ಸಿನ್ ಬೋಟಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಬಂಗುಡೆ ಮೀನುಗಳಿಗೆಂದು ಹಾಕಿದ್ದ ಬಲೆಯಲ್ಲಿ ಬೃಹತ್ ಗಾತ್ರದ ಶಾರ್ಕ್ ಮೀನು ಸೆರೆಸಿಕ್ಕಿದ್ದರಿಂದ ಮೀನುಗಾರರು ಅಚ್ಚರಿಗೊಂಡ ಪ್ರಸಂಗ ನಡೆದಿದೆ.
ಸಾಮಾನ್ಯವಾಗಿ ಪರ್ಸೀನ್ ಬೋಟ್ ನಲ್ಲಿ ಕಿಲೋಮೀಟರ್ ಉದ್ದದ ಬಲೆಗಳಿರುತ್ತವೆ. ನೀರಿನ ಮೇಲ್ಮೈನಲ್ಲಿ ಗುಂಪಾಗಿ ಚಲಿಸುವ ಮೀನುಗಳನ್ನು ಮಾತ್ರ ಹಿಡಿಯುವುದಕ್ಕೆ ಈ ಬಲೆಗಳನ್ನು ಬಳಸುತ್ತಾರೆ. ಬೂತಾಯಿ, ಬಂಗುಡೆ ಸೇರಿ ಕರಾವಳಿ ಜನ ಆಹಾರಕ್ಕೆ ಬಳಸುವ ಇನ್ನಿತರ ಸಣ್ಣ ಮೀನುಗಳು ಈ ಬಲೆಗೆ ಸಿಗುತ್ತವೆ.

ಈ ರೀತಿಯ ಮೀನುಗಳ ಗುಂಪಲ್ಲಿ ದೊಡ್ಡ ಮೀನುಗಳು ಇರುವುದಿಲ್ಲ. ಸಣ್ಣ ಮೀನುಗಳನ್ನು ತಿನ್ನಲು ದೊಡ್ಡ ಮೀನು ಬಂದ ಕೂಡಲೇ ಅವುಗಳ ಗುಂಪು ಕೂಡ ಚದುರುತ್ತವೆ. ಹೀಗಾಗಿ ಈ ಗುಂಪಿನ ಮಧ್ಯೆ ಶಾರ್ಕ್ ಮೀನು ಕಾಣ ಸಿಗುವುದು ಕಡಿಮೆ. ಆದರೆ, ಇಲ್ಲಿ ಇಂಥದ್ದೇ ಬಂಗುಡೆ ಮೀನುಗಳ ಗುಂಪಿಗೆ ಹಾಕಿದ್ದ ಬಲೆಯಲ್ಲಿ ಶಾರ್ಕ್ ಸಿಲುಕಿದ್ದು ಅದನ್ನು ನೋಡಿ ಮೀನುಗಾರರೇ ಅಚ್ಚರಿಗೊಂಡಿದ್ದಾರೆ.
ಮಂಗಳೂರಿನ ಬೆಂಗ್ರೆಯಿಂದ ತೆರಳಿದ್ದ ಶ್ರೀದುರ್ಗಾ ರಕ್ಷಾ ಪರ್ಸೀನ್ ಬೋಟಿನಲ್ಲಿ ಶಾರ್ಕ್ ಮೀನು ಸೆರೆಯಾಗಿತ್ತು. ಬಳಿಕ ಮೀನುಗಾರರು, ಅದನ್ನು ಹಿಡಿಯದೆ ಮರಳಿ ಸಮುದ್ರಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರಂತೆ.
Parsee boat that left from Bengre went deep fishing from Mangalore has caught a huge blue whale shark.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm