ಬ್ರೇಕಿಂಗ್ ನ್ಯೂಸ್
15-03-21 12:21 pm Mangalore Correspondent ಕರಾವಳಿ
ವಿಟ್ಲ, ಮಾ.15 : ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಗ್ಯಾರೇಜ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಚಂದಳಿಕೆ ನಿವಾಸಿ ಹರೀಶ್ ಎಂಬವರಿಗೆ ಸೇರಿದ ಕಾರು ಗ್ಯಾರೇಜ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ತಕ್ಷಣ ಪುತ್ತೂರಿನ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು ಅವರು ಸ್ಥಳಕ್ಕಾಗಮಿಸುವಷ್ಟರಲ್ಲಿ ಗ್ಯಾರೇಜ್ ಭಾಗಶಃ ಸುಟ್ಟು ಕರಕಲಾಗಿದೆ. ಗ್ಯಾರೇಜ್ ಒಳಗಡೆ ರಿಪೇರಿಗೆಂದು ಇರಿಸಿದ್ದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಗ್ಯಾರೇಜ್ ಒಳಗಡೆ 10ಕ್ಕಿಂತಲೂ ಅಧಿಕ ವಾಹನಗಳಿದ್ದವು. ಬೆಂಕಿ ಕಾಣಿಸಿಕೊಂಡ ಕೂಡಲೇ ಅವನ್ನು ಸ್ಥಳೀಯರು ತೆರವುಗೊಳಿಸಿದ್ದು ಭಾರೀ ಅನಾಹುತ ತಪ್ಪಿಸಿದ್ದಾರೆ.
ಬೆಂಕಿಯ ಕೆನ್ನಾಲಗೆ ಸುತ್ತಮುತ್ತಲಿದ್ದ ಮನೆ, ಅಂಗಡಿಗಳಿಗೆ ವ್ಯಾಪಿಸದಂತೆ ಸಾರ್ವಜನಿಕರು ಪಿಕಪ್ ಮೂಲಕ ನೀರು ಹಾಯಿಸಿದರು. ಬಳಿಕ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿಯನ್ನು ನಂದಿಸಿದರು.
Video:
A car repairing garage in Vitla, Mangalore was gutted after fire broke out inside. A huge loss has been incurred.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm