ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.


ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.



ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm