ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.


ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.



ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm