ಬ್ರೇಕಿಂಗ್ ನ್ಯೂಸ್
16-03-21 09:45 pm Mangaluru correspondent ಕರಾವಳಿ
ಉಳ್ಳಾಲ, ಮಾ.16: ದನದ ಕರುವನ್ನು ಕಣ್ಣಿಗೆ ಚುಚ್ಚಿ ಚಿತ್ರಹಿಂಸೆ ನೀಡಿ ಗೋಣಿ ಚೀಲದಲ್ಲಿ ತುಂಬಿ ಆಕ್ಟಿವಾದಲ್ಲಿ ಸಾಗಿಸುತ್ತಿದ್ದ ಮೂವರನ್ನು ತೊಕ್ಕೊಟ್ಟು ಸಮೀಪದ ಸೇವಂತಿಗುಡ್ಡೆಯಲ್ಲಿ ಸಾರ್ವಜನಿಕರು ತಡೆದಿದ್ದು ದನಗಳ್ಳರು ಕರುವನ್ನ ರಸ್ತೆಗೆಸೆದು ಪಲಾಯನಗೈದ ಘಟನೆ ನಡೆದಿದೆ.


ರಾಣಿಪುರ ಗಂಡಿ ಪ್ರದೇಶದಿಂದ ಸೇವಂತಿ ಗುಡ್ಡೆಗೆ ಆಕ್ಟಿವಾ ಸ್ಕೂಟರಲ್ಲಿ ಮೂರು ಮಂದಿ ಪಯಾಣಿಸುತ್ತಿದ್ದ ವೇಳೆ ಎದುರಿನಲ್ಲಿ ಇರಿಸಿದ್ದ ಗೋಣಿ ಚೀಲ ಕೆಳಗೆ ಬಿದ್ದಿದೆ. ಇದನ್ನ ಕಂಡ ಸ್ಥಳೀಯ ಯುವಕನೋರ್ವ ಸ್ಕೂಟರ್ ಸವಾರರಲ್ಲಿ ಬಿದ್ದಿದ್ದು ಏನೆಂದು ಪ್ರಶ್ನಿಸಿದ್ದಾನೆ. ಅದಕ್ಕೆ ಉತ್ತರಿಸಿದ ಸವಾರರು, ಅದು ವೇಸ್ಟೇಜ್ ಎಂದಿದ್ದಾರೆ. ಯುವಕ ಹತ್ತಿರ ಬಂದು ನೋಡಿದಾಗ ದನದ ಕರು ಗೋಣಿ ಚೀಲದಲ್ಲಿ ಇರುವುದು ತಿಳಿದು ಕಿರುಚಾಡಿದ್ದಾನೆ. ತಕ್ಷಣ ಸ್ಥಳೀಯರು ಜಮಾಯಿಸಿದ್ದು ಸ್ಕೂಟರ್ ಸವಾರರು ಕರುವನ್ನ ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.



ಗೋಣಿ ಚೀಲದಲ್ಲಿ ಉಸಿರುಗಟ್ಟಿದ್ದ ಕರುವನ್ನ ಹೊರತೆಗೆದು ಸ್ಥಳೀಯರು ಉಪಚರಿಸಿದ್ದು ಕರುವಿನ ಕಣ್ಣು ಹಾನಿಗೊಳಗಾಗಿದ್ದು ಮತ್ತು ದೇಹಕ್ಕೆ ಚಿತ್ರಹಿಂಸೆ ನೀಡಿದ್ದು ಕಂಡುಬಂದಿದೆ.
ವಿಶ್ವ ಹಿಂದು ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡವು ಕರುವನ್ನು ಕಸಾಯಿ ಖಾನೆಗೆ ಒಯ್ಯುತ್ತಿದ್ದ ದನಗಳ್ಳರನ್ನು ಶೀಘ್ರವಾಗಿ ಪತ್ತೆ ಹಚ್ಚಬೇಕೆಂದು ಉಳ್ಳಾಲ ಪೊಲೀಸರಿಗೆ ಆಗ್ರಹಿಸಿದ್ದು ದೂರು ನೀಡಲು ತಯಾರಿ ನಡೆಸಿದೆ.
Three men who were carrying a live calf in a sack for slaughter were caught in ullal, Mangalore and the calf was rescued by locals.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm