ಬ್ರೇಕಿಂಗ್ ನ್ಯೂಸ್
18-03-21 01:36 pm Mangalore Correspondent ಕರಾವಳಿ
ಉಳ್ಳಾಲ, ಮಾ.18: ಹಿರಿಯರಾದ, ಮಾಜಿ ಸೋಮೇಶ್ವರ ಮಂಡಲ ಪಂಚಾಯತ್ ಪ್ರಧಾನರಾಗಿದ್ದ ಪಿಲಾರು ಪರಮೇಶ್ವರ ಶೆಟ್ಟಿ(97) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
1978ರಲ್ಲಿ ಸೋಮೇಶ್ವರ ಮಂಡಲ ಪಂಚಾಯತ್ ಪ್ರಧಾನರಾಗಿ ಆಯ್ಕೆಯಾಗಿ ಸುಮಾರು 40 ವರ್ಷ ಕಾಲ ಸೋಮೇಶ್ವರ ಗ್ರಾಮ ಪಂಚಾಯತ್ ಸದಸ್ಯರಾಗಿ, ಕೋಟೆಕಾರು ಹಾಗೂ ಕೂಳೂರು ವ್ಯವಸಾಯ ಸೇವಾ ಸಹಕಾರ ಸಂಘಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಪರಮೇಶ್ವರ ಶೆಟ್ಟಿ ದೀರ್ಘಾಯುಷಿಯಾಗಿದ್ದು ತಮ್ಮ 97ರ ಹರೆಯದಲ್ಲಿ ಪಿಲಾರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು.
ಉಳ್ಳಾಲ ವಲಯ ಬಂಟರ ಸಂಘದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಮಾರ್ಗದರ್ಶಕರಾಗಿದ್ದ ಶೆಟ್ಟರು ದೀರ್ಘಾಯುಷ್ಯದ ಸಾರ್ಥಕ ಜೀವನ ನಡೆಸಿದ್ದಾರೆ. ಮೃತರು ಓರ್ವ ಪುತ್ರ, ನಾಲ್ವರು ಪುತ್ರಿಯರು ಸೇರಿದಂತೆ ಮೊಮ್ಮಕ್ಕಳು ,ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ಪಿಲಾರಿನ ಸ್ವಗೃಹದಲ್ಲಿ ನಡೆಯಲಿದೆ.
Mangalore Pilar Parameshwar Shetty (97) no more. He was the former president of Someshwar Mandala Panchayath.
06-06-25 05:32 pm
Bengaluru Staff
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 05:33 pm
Mangalore Correspondent
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm