ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm