ಬ್ರೇಕಿಂಗ್ ನ್ಯೂಸ್
18-03-21 11:18 pm Mangaluru correspondent ಕರಾವಳಿ
Photo credits : representative pic
ಮಂಗಳೂರು, ಮಾ.18: ಕಪ್ಪು ಕಲ್ಲು ಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ವಿವಿಧ ಪೊಲೀಸ್ ಠಾಣೆಗಳಲ್ಲಿ 5ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ.
ಮೂಲ್ಕಿ ಠಾಣಾ ವ್ಯಾಪ್ತಿಯ ಪಂಜ ಕಲ್ಲಿನ ಕೋರೆಗೆ ಮಹಿಳಾ ಠಾಣೆ ಇನ್ಸ್ಪೆಕ್ಟರ್ ರೇವತಿ ಮತ್ತು ಸಿಬ್ಬಂದಿ ತೆರಳಿ ಪರಿಶೀಲನೆ ನಡೆಸಿದಾಗ ಪರವಾನಿಗೆ ಉಲ್ಲಂಘನೆ ಮಾಡಿರುವುದು ಗಮನಕ್ಕೆ ಬಂದಿದೆ.
ಬರ್ಕೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟೆ ಅವರು ಸಿಬ್ಬಂದಿ ಜತೆ ಐಕಳ ಪಾದೆ ಎಂಬಲ್ಲಿ ಕಪ್ಪು ಕಲ್ಲು ಕೋರೆಗೆ ತೆರಳಿದಾಗ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ಇನ್ಸ್ಪೆಕ್ಟರ್ ಕುಸುಮಾಧರ ಅವರು ಸಿಬ್ಬಂದಿ ಜತೆ ಐಕಳ ಪಾದೆಯಲ್ಲಿ ಇನ್ನೊಂದು ಕೋರೆಗೆ ತೆರಳಿ ಪರಿಶೀಲನೆ ನಡೆಸಿದಾಗ ಅಲ್ಲಿಯೂ ಅಕ್ರಮವಾಗಿ ಸ್ಫೋಟಕ ಬಳಸುತ್ತಿರುವುದು ಕಂಡು ಬಂದಿದೆ. ನಿಯಮ ಉಲ್ಲಂಘಿಸಿದ ಎಲ್ಲ ಕೋರೆಗಳ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕೊಣಾಜೆ ಠಾಣೆ ಪಿಎಸ್ಐ ಶರಣಪ್ಪ ಭಂಡಾರಿ ಸಿಬ್ಬಂದಿ ಜತೆ ಬಾಳೆಪುಣಿ ಗ್ರಾಮದ ಕಲ್ಲುಕೋರೆಗೆ ಭೇಟಿ ನೀಡಿ ಪರಿಶೀಲಸಿದಾಗ ಸ್ಫೋಟಕ ಬಳಸಿ ಕಲ್ಲುಗಳನ್ನು ಸಿಡಿಸುತ್ತಿರುವುದು ಕಂಡು ಬಂದಿದೆ. ಬಜ್ಪೆ ಪಿಎಸ್ಐ ಪೂವಪ್ಪ ಅವರು ಸಿಬ್ಬಂದಿ ಜತೆ ಬಡಗ ಎಡಪದವು ಗರೋಡಿ ಎಂಬಲ್ಲಿರುವ ಕಲ್ಲುಕೋರೆಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಈ ಸಂದರ್ಭ ಅಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಕಲ್ಲು ಸಿಡಿಸುತ್ತಿರುವುದು ಕಂಡು ಬಂದಿದೆ. ಅಲ್ಲಿಂದ ಟಿಪ್ಪರ್ ಲಾರಿ ಹಾಗೂ ಸಿಡಿಸಿದ್ದ ಕಲ್ಲುಗಳನ್ನು ವಶಕ್ಕೆ ಪಡೆದು ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Police raid on five Illegal quarry blast sites based on various complaints received from general public.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm