ಬ್ರೇಕಿಂಗ್ ನ್ಯೂಸ್
19-03-21 10:30 am Mangaluru correspondent ಕರಾವಳಿ
ಉಳ್ಳಾಲ, ಮಾ.19 : ಮನೆ ಮಂದಿ ಮಲಗಿದ್ದಾಗಲೇ ಮೇಲ್ಛಾವಣಿಯ ಹಂಚು ಸರಿಸಿ ನಗ, ನಗದು ಕಳವುಗೈದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಹಂಚು ತೆಗೆದು ಒಳನುಗ್ಗಿದ ಕಳ್ಳರು 15 ಪವನ್ ಚಿನ್ನ, 5000 ನಗದನ್ನು ಕಳವುಗೈದಿದ್ದಾರೆ. ನಿನ್ನೆ ರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿ ಘಟನೆ ನಡೆದಿದೆ.
ಓವರ್ ಬ್ರಿಡ್ಜ್ ರಕ್ಷಾ ಕ್ಲಿನಿಕ್ ಬಳಿಯ ನಿವಾಸಿ, ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿ ಜಯರಾಜ್ ಕೆ. ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಜಯರಾಜ್ ಅವರ ಪತ್ನಿ ಮರಣ ಹೊಂದಿದ್ದು ಮನೆಯಲ್ಲಿ ಅಮ್ಮ, ಇಬ್ಬರು ತಂಗಿಯಂದಿರ ಜೊತೆ ನೆಲೆಸಿದ್ದಾರೆ.
ನಿನ್ನೆ ರಾತ್ರಿ ದೇವರ ಕೋಣೆಯ ಹಂಚು ಸರಿಸಿ ಒಳ ನುಗ್ಗಿದ ಕಳ್ಳರು ಹಾಲಲ್ಲಿ ಇರುವ ಕಪಾಟಿನ ಬೀಗ ತೆಗೆದು 15 ಪವನ್ ಚಿನ್ನ ಮತ್ತು ಹೊರಗಡೆ ಇದ್ದ ಸುಮಾರು 5000 ದಷ್ಟು ನಗದು , ಎರಡು ಸ್ಮಾರ್ಟ್ ಫೋನ್, ಒಂದು ಸಾಮಾನ್ಯ ಮೊಬೈಲನ್ನ ದೋಚಿ ಪರಾರಿಯಾಗುತ್ತಿದ್ದ ವೇಳೆ ಕೋಣೆಯಲ್ಲಿ ಮಲಗಿದ್ದ ಜಯರಾಜ್ ಅವರ ಹಿರಿಯ ತಂಗಿ ಹರಿಣಾಕ್ಷಿ ಅವರು ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಓಡಿದ್ದಾರೆ.
ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ನರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.
Mangalore Thieves break into house and steal 15 pounds gold in ullal. The police are now investigating the case.
06-06-25 05:32 pm
Bengaluru Staff
Rcb, Death, Dayanand IPS, Congress: ಕಾಲ್ತುಳಿತ...
06-06-25 02:14 pm
RCB arrest, Bangalore, Nikhil Sosale: ಕಾಲ್ತುಳ...
06-06-25 10:43 am
Seemanth Kumar Singh, Bangalore Police Commis...
06-06-25 12:58 am
Bangalore Police commissioner Dayanand, RCB,...
05-06-25 11:04 pm
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
06-06-25 05:33 pm
Mangalore Correspondent
Karnataka congress, Mangalore, KPCC: ಹತ್ಯೆಗಳಿ...
06-06-25 04:39 pm
Manjunath Bhandary, Mangalore: ಮಂಗಳೂರಿನಲ್ಲಿ ಹ...
05-06-25 10:29 pm
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm