ಬ್ರೇಕಿಂಗ್ ನ್ಯೂಸ್
19-03-21 10:30 am Mangaluru correspondent ಕರಾವಳಿ
ಉಳ್ಳಾಲ, ಮಾ.19 : ಮನೆ ಮಂದಿ ಮಲಗಿದ್ದಾಗಲೇ ಮೇಲ್ಛಾವಣಿಯ ಹಂಚು ಸರಿಸಿ ನಗ, ನಗದು ಕಳವುಗೈದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಹಂಚು ತೆಗೆದು ಒಳನುಗ್ಗಿದ ಕಳ್ಳರು 15 ಪವನ್ ಚಿನ್ನ, 5000 ನಗದನ್ನು ಕಳವುಗೈದಿದ್ದಾರೆ. ನಿನ್ನೆ ರಾತ್ರಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ನ ರಕ್ಷಾ ಕ್ಲಿನಿಕ್ ಬಳಿ ಘಟನೆ ನಡೆದಿದೆ.



ಓವರ್ ಬ್ರಿಡ್ಜ್ ರಕ್ಷಾ ಕ್ಲಿನಿಕ್ ಬಳಿಯ ನಿವಾಸಿ, ನಿವೃತ್ತ ಬಿಎಸ್ಸೆನ್ನೆಲ್ ಉದ್ಯೋಗಿ ಜಯರಾಜ್ ಕೆ. ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಜಯರಾಜ್ ಅವರ ಪತ್ನಿ ಮರಣ ಹೊಂದಿದ್ದು ಮನೆಯಲ್ಲಿ ಅಮ್ಮ, ಇಬ್ಬರು ತಂಗಿಯಂದಿರ ಜೊತೆ ನೆಲೆಸಿದ್ದಾರೆ.


ನಿನ್ನೆ ರಾತ್ರಿ ದೇವರ ಕೋಣೆಯ ಹಂಚು ಸರಿಸಿ ಒಳ ನುಗ್ಗಿದ ಕಳ್ಳರು ಹಾಲಲ್ಲಿ ಇರುವ ಕಪಾಟಿನ ಬೀಗ ತೆಗೆದು 15 ಪವನ್ ಚಿನ್ನ ಮತ್ತು ಹೊರಗಡೆ ಇದ್ದ ಸುಮಾರು 5000 ದಷ್ಟು ನಗದು , ಎರಡು ಸ್ಮಾರ್ಟ್ ಫೋನ್, ಒಂದು ಸಾಮಾನ್ಯ ಮೊಬೈಲನ್ನ ದೋಚಿ ಪರಾರಿಯಾಗುತ್ತಿದ್ದ ವೇಳೆ ಕೋಣೆಯಲ್ಲಿ ಮಲಗಿದ್ದ ಜಯರಾಜ್ ಅವರ ಹಿರಿಯ ತಂಗಿ ಹರಿಣಾಕ್ಷಿ ಅವರು ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಓಡಿದ್ದಾರೆ.


ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ನರು, ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿದ್ದಾರೆ.
Mangalore Thieves break into house and steal 15 pounds gold in ullal. The police are now investigating the case.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm