ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm