ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm