ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm