ಬ್ರೇಕಿಂಗ್ ನ್ಯೂಸ್
19-03-21 10:45 am Mangalore Correspondent ಕರಾವಳಿ
ಮಂಗಳೂರು, ಮಾ.19 : ಆಂಧ್ರ ಪ್ರದೇಶದಲ್ಲಿ ಮಂಗಳೂರಿನ ಮೀನಿನ ಲಾರಿ ಅಪಘಾತಕ್ಕೀಡಾಗಿದ್ದು ಹರೇಕಳದ ಯುವಕನೋರ್ವ ದಾರುಣ ಸಾವನ್ನಪ್ಪಿದ್ದಾನೆ.



ಹರೇಕಳ ಗ್ರಾಮದ ಐಕು ನಿವಾಸಿ ಮಹಮ್ಮದ್ ರವೂಫ್ (20) ಮೃತ ಯುವಕ. ಬುಧವಾರ ತಡರಾತ್ರಿ ಆಂಧ್ರದಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು ಒಡಿಶಾ ಬಂದರಿನಿಂದ ಮಂಗಳೂರಿಗೆ ಮೀನು ತರುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಪರಿಣಾಮ ಮಹಮ್ಮದ್ ರವೂಫ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಪಾವೂರು ಹರೇಕಳದ ಶಾಕೀರ್ ತೀವ್ರ ಗಾಯಗೊಂಡಿದ್ದಾರೆ.


ನಾಟೆಕಲ್ ನ ಇನ್ನೋರ್ವ ಯುವಕ ಸಣ್ಣ ಪುಟ್ಟ ಗಾಯಗಳಿಂದ ಬಚಾವ್ ಆಗಿದ್ದಾನೆ. ಮೃತ ರವೂಫ್ ನ ಮೃತದೇಹ ಇಂದು ಬೆಂಗಳೂರಿಗೆ ಬರಲಿದ್ದು ಅಲ್ಲಿಂದ ಮಂಗಳೂರಿಗೆ ತರಲು ವ್ಯವಸ್ಥೆ ಮಾಡಲಾಗಿದೆ.
Mangalore fish truck meets with accident in Andhra prdesh mangalore based worker killed on spot.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm