ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.

ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm