ಬ್ರೇಕಿಂಗ್ ನ್ಯೂಸ್
19-03-21 12:24 pm Mangalore Correspondent ಕರಾವಳಿ
ಉಳ್ಳಾಲ, ಮಾ.19 : ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಕೊರೊನಾ ಸೋಂಕು ಭಾದಿಸಿದ್ದಾಗಿ ಸುಳ್ಳು ವದಂತಿ ಹಬ್ಬಿದ್ದು ಅದನ್ನೇ ಕೆಲವು ಮಾಧ್ಯಮಗಳು ಪ್ರಕಟಿಸಿ ಪೇಚಿಗೆ ಬಿದ್ದಿವೆ. ಈ ಬಗ್ಗೆ ಅಧ್ಯಕ್ಷೆ ಚಿತ್ರಕಲಾ ಅವರು, ತನಗೆ ಕೊರೊನಾ ನೆಗೆಟಿವ್ ಬಂದಿರುವ ವರದಿಯನ್ನು ಜಾಲತಾಣಗಳಲ್ಲಿ ಬಹಿರಂಗಪಡಿಸಿದ್ದು ವದಂತಿ ನಂಬಬೇಡಿ ಎಂದು ಮನವಿ ಮಾಡಿದ್ದಾರೆ.

ಕಳೆದ ವಾರ ಉಳ್ಳಾಲ ನಗರಸಭಾ ಅಧ್ಯಕ್ಷೆ ಚಿತ್ರಕಲಾ ಚಂದ್ರಕಾಂತ್ ಅವರಿಗೆ ಜ್ವರ ಕಂಡುಬಂದಿತ್ತು. ಸೋಮವಾರ ಉಳ್ಳಾಲ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದಾಗ, ಅಲ್ಲಿ ಎಡವಟ್ಟು ಮಾಡಿದ ಸಿಬ್ಬಂದಿ ಕೊರೊನಾ ಪಾಸಿಟಿವ್ ವರದಿ ನೀಡಿದ್ದರೆನ್ನಲಾಗಿದೆ. ಮಾರನೇ ದಿನ ಮಂಗಳವಾರ ರಾತ್ರಿ ಚಿತ್ರಕಲಾ ಅವರು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿತ್ತು.

ಅಷ್ಟರಲ್ಲೇ ನಗರಾಧ್ಯಕ್ಷೆಗೆ ಕೊರೊನಾ ಪಾಸಿಟಿವ್ ಎಂದು ಕೆಲವರು ತಮಟೆ ಬಾರಿಸಿ ಸುಳ್ಳು ವದಂತಿಯನ್ನು ಊರಿಡೀ ಹಬ್ಬಿಸಲಾಗಿತ್ತು. ಸುಳ್ಳು ವದಂತಿ ಹಬ್ಬಿದ್ದರ ಹಿನ್ನಲೆಯಲ್ಲಿ ಚಿತ್ರಕಲಾ ಅವರು ನಿನ್ನೆ ರಾತ್ರಿ ಮತ್ತೊಮ್ಮೆ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ಅವರಿಗೆ ಕೊರೊನ ಸೋಂಕು ಇಲ್ಲ ಎಂಬುದು ಧೃಢಪಟ್ಟಿದೆ.
ನನಗೆ ಕೊರೊನಾ ಬಂದಿದೆ ಎಂದು ಸುಳ್ಳು ಸುದ್ದಿ ಹರಡಿರುವುದರ ಬಗ್ಗೆ ತಿಳಿದು ಗುರುವಾರ ರಾತ್ರಿ ಎರಡನೇ ಬಾರಿ ಕೆಎಂಸಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದ್ದು ನನಗೆ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಕಳೆದ ಸೋಮವಾರದಿಂದ ನಾನು ಮನೆ ಬಿಟ್ಟು ಎಲ್ಲೂ ಹೋಗಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ನಗರಾಧ್ಯಕ್ಷೆ ಚಿತ್ರಕಲಾ ತಿಳಿಸಿದ್ದಾರೆ.
Ullal town panchayat President Chitrakala falsely rumoured of being tested covid positive. She clarifies to Headline Karnataka about it.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm