ಬ್ರೇಕಿಂಗ್ ನ್ಯೂಸ್
19-03-21 01:59 pm Mangalore Correspondent ಕರಾವಳಿ
ಮಂಗಳೂರು, ಮಾ.19 : ನಗರದ ಕಾವೂರು ಬಳಿಯ ಮರಕಡ ಗ್ರಾಮದ ಅಳೆಮೊಗರು ಎಂಬಲ್ಲಿ ಮುಳ್ಳುಹಂದಿಯ ಬೇಟೆಯಾಡಿದ್ದನ್ನು ಮಂಗಳೂರು ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು ವನ್ಯಜೀವಿ ರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದೆ.
ದಾರಿಯಲ್ಲಿ ಉರುಳು ತಂತಿಯಿಟ್ಟು ಮುಳ್ಳು ಹಂದಿಯನ್ನು ಮಾಂಸಕ್ಕಾಗಿ ಬೇಟೆಯಾಡಲಾಗಿತ್ತು. ಉರುಳು ತಂತಿಗೆ ಸಿಕ್ಕಿ ಸತ್ತಿದ್ದ ಹಂದಿಯ ಮೃತದೇಹವನ್ನು ಮತ್ತು ಉರುಳು ಹಾಕಲು ಬಳಸಿದ್ದ ತಂತಿಯನ್ನು ವಶಪಡಿಸಿಕೊಳ್ಳಲಾಗಿದೆ.
ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿ ಸಂಜು ಡಿ. ಲಮಾಣಿ, ಅರಣ್ಯ ರಕ್ಷಕರಾದ ವೀಣಾ ಮತ್ತು ಸೋಮನಿಂಗ ಹಿಪ್ಪರಗಿ ಹಾಗೂ ಅರಣ್ಯ ವೀಕ್ಷಕ ಶಿವಪ್ರಸಾದ್ ಭಾಗವಹಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಪರಾರಿಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ವಿ. ಕರಿಕಲನ್ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ಹಾಗೂ ತಾಂತ್ರಿಕ ಸಹಾಯಕರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Hunters hunt for wild pig in mangalore forest officials file case. The police are now in search for the accused.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
26-03-26 09:44 pm
HK News Staffer
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
26-03-26 06:48 pm
HK News Staffer
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm